For the best experience, open
https://m.samyuktakarnataka.in
on your mobile browser.

ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪ್ರಕಟ

04:16 PM May 13, 2024 IST | Samyukta Karnataka
ವಿಧಾನ ಪರಿಷತ್ ಚುನಾವಣೆ  ಜೆಡಿಎಸ್ ಅಭ್ಯರ್ಥಿ ಪ್ರಕಟ

ಬೆಂಗಳೂರು: ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ಜನತಾದಳ ಜಾತ್ಯತೀತ ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿ ಎಸ್ ಎಲ್ ಭೋಜೇಗೌಡ ಅವರನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀ ಹೆಚ್.ಡಿ. ದೇವೇಗೌಡರು ಘೋಷಿಸಿದ್ದಾರೆ.