ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿವಾದಕ್ಕೆ ತಿರುಗಿದ ಯತ್ನಾಳ ಹೇಳಿಕೆ: ಮುಸ್ಲಿಂರಿಂದ ಇಂದು ಪ್ರತಿಭಟನೆ..!

09:43 AM Sep 20, 2024 IST | Samyukta Karnataka

ಬಾಗಲಕೋಟೆ:ಮುಧೋಳದ ಜನತಾ ರಾಜಾ ಗಣೇಶ ವಿಸರ್ಜನೆ ವೇಳೆ ಟಿಪ್ಪು ಸುಲ್ತಾನ್ ಕುರಿತಾಗಿ ವಿಜಯಪುರ ಶಾಸಕ‌ ಬಸನಗೌಡ ಪಾಟೀಲ ಆಡಿರುವ ಮಾತುಗಳು ವಿವಾದದ ಸ್ವರೂಪ ಪಡೆದಿದೆ.

ಗುರುವಾರ ಮುಧೋಳದಲ್ಲಿ ನಡೆದ ಜನತಾರಾಜಾ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಶಾಸಕ ಯತ್ನಾಳ ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದು ಮುಸ್ಲಿಂ ಸಮುದಾಯವನ್ನು ಕೆರಳಿಸಿದ್ದು ಸೆ.೨೦ರ ಶುಕ್ರವಾರ ಮುಧೋಳದಲ್ಲಿ ಪ್ರತಿಭಟನೆಗೆ ಮುಸ್ಲಿಂರು ಕರೆ ನೀಡಿದ್ದಾರೆ. ಬೆಳಗ್ಗೆ ೧೧ಕ್ಕೆ  ಮುಧೋಳದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ‌.

Tags :
#bagalkote #ಬಾಗಲಕೋಟೆ#ಪ್ರತಿಭಟನೆ
Next Article