For the best experience, open
https://m.samyuktakarnataka.in
on your mobile browser.

ವಿಶ್ವದ ಅತಿದೊಡ್ಡ ಧ್ಯಾನ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ

12:25 PM Dec 18, 2023 IST | Samyukta Karnataka
ವಿಶ್ವದ ಅತಿದೊಡ್ಡ ಧ್ಯಾನ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ

ವಾರಾಣಸಿ: ವಿಶ್ವದ ಅತಿದೊಡ್ಡ ಧ್ಯಾನ ಕೇಂದ್ರ 'ಸ್ವರವೇದ ಮಹಾಮಂದಿರ'ವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು.
ಸುಮಾರು 20 ಸಾವಿರ ಕೋಟಿ ರೂಪಾಯಿಗಳ 37 ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಭಾಗಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎರಡು ಪ್ರಮುಖ ಧಾರ್ಮಿಕ ಸ್ಥಳಗಳನ್ನು ಸಂಪರ್ಕಿಸುವ ಬನಾರಸ್ ಮತ್ತು ಕನ್ಯಾಕುಮಾರಿ (ಕಾಶಿ ತಮಿಳು ಸಂಗಮಮ್ ವೀಕ್ಲಿ ಎಕ್ಸ್‌ಪ್ರೆಸ್) ನಡುವೆ ಹೊಸ ರೈಲಿಗೆ ಚಾಲನೆ ನೀಡಲಿದ್ದಾರೆ.