ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶಾಮನೂರು ಶಿವಶಂಕರಪ್ಪ ಅತಿಥಿಗೃಹ ಉದ್ಘಾಟನೆಗೆ ಶಾ

11:11 PM Feb 04, 2024 IST | Samyukta Karnataka

ಬೆಂಗಳೂರು: ಎರಡು ದಿನ ರಾಜ್ಯದಲ್ಲಿ ಇರುವ ಅಮಿತ್‌ ಶಾ ಲೋಕಸಭೆ ಚುನಾವಣೆ ಸಂಬಂಧ ಬಿಜೆಪಿ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ಫೆ. 9 ಮತ್ತು 10ರಂದು ಅಮಿತ್‌ ಶಾ ಆಗಮಿಸಲಿರುವ ಅಮಿತ್‌ ಶಾ ಅವರು ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಫೆ.10 ಶನಿವಾರ ಸಂಜೆ 5 ಗಂಟೆಗೆ ಪಾರ್ವತಮ್ಮ ಮತ್ತು ಡಾ. ಶಾಮನೂರು ಶಿವಶಂಕರಪ್ಪ ಅತಿಥಿಗೃಹವನ್ನು ಅಮಿತ್‌ ಶಾ ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದಲ್ಲೇ ಶಾಮನೂರು ಶಿವಶಂಕರಪ್ಪ ಅವರನ್ನು ಸನ್ಮಾನಿಸಲಾಗುತ್ತದೆ.

Next Article