ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶಾಲಾ ಬಸ್ ಅಪಘಾತ: ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10:57 AM Sep 05, 2024 IST | Samyukta Karnataka

ರಾಯಚೂರು; ಖಾಸಗಿ ಶಾಲಾ ವಾಹನ ಸಾರಿಗೆ ಸಂಸ್ಥೆಯ ಬಸ್ ಮಧ್ಯ ಡಿಕ್ಕಿಯಾದ ಪರಿಣಾಮ ಮೂರು ನಾಲ್ಕು ವಿದ್ಯಾರ್ಥಿಗಳು ಗಂಭಿವಾದ ಘಟನೆ ಮಾನ್ವಿ ತಾಲ್ಲೂಕಿನ ಕಪಗಲ್ ಹಳ್ಳದ ಸಮೀಪ ಗುರುವಾರ ಬೆಳಿಗ್ಗೆ ನಡೆದಿದೆ.
ಮಾನ್ವಿಯ ಲೋಯೊಲಾ ಶಾಲೆ ಬಸ್ ಮತ್ತು ಸಾರಿಗೆ ಬಸ್‌ ಡಿಕ್ಕಿವಾಹನ ಹೊಡೆದ ಘಟನೆಯಲ್ಲಿ ಮೂರು ವಿದ್ಯಾರ್ಥಿಗಳ ಕಾಲು ಕಟ್ ಆಗಿದೆ. ಉಳಿದ ವಿದ್ಯಾರ್ಥಿಗಳಿಗೆ ಗಾಯಗೊಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳನ್ನು ರಿಮ್ಸ್ ಆಸ್ಪತ್ರೆಗೆ ಕಳಿಸಲಾಗಿದೆ ಶಾಲಾ ಬಸ್ ಮಕ್ಕಳನ್ನ ಕರೆದುಕೊಂಡು ಮಾನ್ವಿಗೆ ಆಗಮಿಸುತ್ತಿತ್ತು. ಸಾರಿಗೆ ಸಂಸ್ಥೆ ಬಸ್ ಮಾನ್ವಿ ಯಿಂದ ರಾಯಚೂರಿ ಹೊರಟಿದ್ದು, ವಿದ್ಯಾರ್ಥಿಗಳ ಹೆಸರು ತಿಳಿದುಬಂದಿಲ್ಲ. ಮಾನ್ವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Next Article