ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶಿರೂರು ಗುಡ್ಡ ಕುಸಿತ ದುರಂತ:  ಮೃತರ ಸಂಖ್ಯೆ ಏಳಕ್ಕೇರಿಕೆ

09:06 PM Jul 18, 2024 IST | Samyukta Karnataka

ಅಂಕೋಲಾ : ಶಿರೂರು ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ  ಕಡಲ ತೀರದಲ್ಲಿ ಇನ್ನೊಂದು ಅರ್ಧ ಮೃತದೇಹ ಗುರುವಾರ ಪತ್ತೆಯಾಗಿದ್ದು, ಪತ್ತೆಯಾದ ಮೃತದೇಹ ಕಾಲಿನ ಬಾಗ ಮಾತ್ರ ಸಮುದ್ರದಲ್ಲಿ ತೇಲಿ ತೀರಕ್ಕೆ ಬಂದಿದೆ. ಇದರಿಂದಾಗಿ ಸಾವಿನ ಸಂಖ್ಯೆ 7ಕ್ಕೇರಿಕೆಯಾಗಿದೆ.

Next Article