ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶೃಂಗೇರಿ ಶ್ರೀ ಶಾರದ ಪೀಠದ ನೂತನ ಸಿಇಒ ಆಗಿ ಪಿ.ಎ.ಮುರಳಿ ನೇಮಕ

03:49 PM Jan 25, 2024 IST | Samyukta Karnataka

ಶೃಂಗೇರಿ: ಶ್ರೀ ಶಾರದ ಪೀಠದ ನೂತನ ಸಿಇಒ ಆಗಿ ಪಿ. ಎ. ಮುರಳಿ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಅಭಿನವ ವಿದ್ಯಾತೀರ್ಥ ಮಹಾಸ್ವಾಮೀಜಿಯವರ ನಿರ್ದೇಶನದಂತೆ 1989ರಲ್ಲಿ ಡಾ. ವಿ. ಆರ್. ಗೌರಿಶಂಕರ್ ಅವರನ್ನು ಶೃಂಗೇರಿ ಮಠದ ಆಡಳಿತಾಧಿಕಾರಿ ಮತ್ತು ಸಿಇಒ ಆಗಿ ನೇಮಕ ಮಾಡಲಾಗಿತ್ತು. ಇದಾದ ಬಳಿಕ ಸುಮಾರು 35 ವರ್ಷಗಳ ಕಾಲ ಡಾ. ವಿ ಆರ್ ಗೌರಿಶಂಕರ್ ಮಠದ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಶ್ರೀ ಶಾರದ ಪೀಠದ ನೂತನ ಸಿಇಒ ಮತ್ತು ಆಡಳಿತಾಧಿಕಾರಿ ಆಗಿ ಪಿ. ಎ. ಮುರಳಿ ಅವರನ್ನು ನೇಮಿಸಲಾಗಿದೆ. ವಿ.ಆರ್ ಗೌರಿಶಂಕರ್ ಅವರು ನೂತನ ಸಿಇಒ ಅವರಿಗೆ ಮುಖ್ಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

Next Article