ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶೆಟ್ಟರ್‌ ವಾಪಸಾತಿ ಬಗ್ಗೆ ಮಾತನಾಡುವಷ್ಟು ದೊಡ್ಡವ ನಾನಲ್ಲ

04:10 PM Dec 03, 2023 IST | Samyukta Karnataka

ದಾವಣಗೆರೆ: ಜಗದೀಶ ಶೆಟ್ಟರ್‌ ವಾಪಸಾತಿ ಬಗ್ಗೆ ಮಾತನಾಡುವಷ್ಟು ದೊಡ್ಡವ ನಾನಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಿರಿಯ ನಾಯಕರಾಗಿದ್ದು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದರಿಂದ ಮನಸ್ಸಿಗೆ ನೋವಾಗಿ ಹೊರ ಹೋಗಿದ್ದಾರೆ. ಬಿಜೆಪಿಗೆ ಮರಳಿ ಬರುತ್ತಾರೋ, ಇಲ್ಲವೋ ನನಗೆ ಗೊತ್ತಿಲ್ಲ. ಶೆಟ್ಟರ್ ಮತ್ತೆ ಮರಳಿ ಬಿಜೆಪಿಗೆ ಬರುವ ಮಾಹಿತಿಯೂ ನನಗಿಲ್ಲ ಎಂದರು.

Next Article