ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲು

04:59 PM Aug 13, 2024 IST | Samyukta Karnataka

ಢಾಕಾ: ಬಾಂಗ್ಲಾದೇಶದಲ್ಲಿ ಕಳೆದ ತಿಂಗಳು ನಡೆದ ಹಿಂಸಾತ್ಮಕ ಘರ್ಷಣೆಯ ಸಮಯದಲ್ಲಿ ಕಿರಾಣಿ ಅಂಗಡಿ ಮಾಲೀಕನ ಸಾವಿನ ಹಿನ್ನೆಲೆಯಲ್ಲಿ ಶೇಖ್ ಹಸೀನಾ ಮತ್ತಿತರ ಆರು ಜನರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ.

ಕಿರಾಣಿ ಅಂಗಡಿಯ ಕೆಲಸಗಾರನ ಸಾವಿನ ನಡುವೆ ಉದ್ಯೋಗ ಕೋಟಾದ ವ್ಯಾಪಕ ಪ್ರತಿಭಟನೆಯ ಸಂದರ್ಭದಲ್ಲಿ ರಾಜೀನಾಮೆ ನೀಡಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದ್ದಾರೆ. ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ. ಪ್ರತಿಭಟನೆಗಳು ಪ್ರಾರಂಭವಾಗುವ ಮೊದಲೇ ವಿವಾದಗಳಲ್ಲಿ ಮುಳುಗಿರುವ 76 ವರ್ಷದ ನಾಯಕಿ ಶೇಖ್ ಹಸೀನಾ ಅವರ ವಿರುದ್ಧ ದಾಖಲಾದ ಮೊದಲ ಪ್ರಕರಣ ಇದಾಗಿದೆ.

Next Article