ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶ್ರೀರಕ್ಷಾಗೆ ವಿಶ್ವಮಿತ್ರಾ ಪ್ರತಿಭಾ ಪುರಸ್ಕಾರ ಪ್ರದಾನ

11:13 PM Sep 27, 2024 IST | Samyukta Karnataka

ಕೊಪ್ಪಳ: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 97.6ರಷ್ಟು ಫಲಿತಾಂಶ ಪಡೆದ ನಗರದ ಪ್ರಶಾಂತ ಕಾಲೋನಿಯ ಶ್ರೀರಕ್ಷಾ ಜಹಗೀರದಾರಗೆ ಬೆಂಗಳೂರಿನಲ್ಲಿ ಶುಕ್ರವಾರ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ನಡೆದ 2023–24ನೇ ಸಾಲಿನ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಲಭಿಸಿತು.

ನಗರದ ನ್ಯೂ ಆಕ್ಸ್‌ಫರ್ಡ್‌ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷಾ ಇಂಗ್ಲಿಷ್‌ನಲ್ಲಿ 119, ಕನ್ನಡ ಹಾಗೂ ಹಿಂದಿ ವಿಷಯದಲ್ಲಿ ಪೂರ್ಣ ನೂರು ಅಂಕಗಳನ್ನು ಗಳಿಸಿದ್ದರು. ಮಗಳ ಪರವಾಗಿ ತಾಯಿ ವೀಣಾ ಜಹಗೀರದಾರ್‌ ಗೌರವ ಸ್ವೀಕರಿಸಿದರು.

Tags :
#ಕೊಪ್ಪಳಬೆಂಗಳೂರು
Next Article