ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಂಚಾರ ದಟ್ಟಣೆ: ಆ್ಯಂಬುಲೆನ್ಸ್ ಗೆ ಅಡಚಣೆ

12:11 PM Sep 15, 2024 IST | Samyukta Karnataka

ಕೊಪ್ಪಳ: ನಗರದ ಅಶೋಕ ವೃತ್ತದ ಸುತ್ತಲು ಭಾನುವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಮಾನವ ಸರಪಳಿ ನಿರ್ಮಿಸಲಾಗಿದ್ದು, ಇದರಿಂದಾಗಿ ಸಂಚಾರ ದಟ್ಟಣೆ ಉಂಟಾಯಿತು. ಈ ಸಂದರ್ಭದಲ್ಲಿ ಆಂಬ್ಯುಲೆನ್ಸ್ ಗೆ ಸಂಚಾರಕ್ಕೂ ಅಡಚಣೆ ಉಂಟಾಯಿತು.

ರೋಗಿಯನ್ನು ಕರೆದುಕೊಂಡು ನಗರದ ಜಿಲ್ಲಾಸ್ಪತ್ರೆಗೆ ಹೊರಡುತ್ತಿದ್ದ ಆ್ಯಂಬುಲೆನ್ಸ್ ಅಶೋಕ ವೃತ್ತದ ಬಳಿ ಸೈರನ್ ಹಾಕುತ್ತಾ ಆ್ಯಂಬುಲೆನ್ಸ್ ಬಂದಿದ್ದು, ಯಾವೊಬ್ಬ ಪೊಲೀಸರು ಕೂಡಾ ಆ್ಯಂಬುಲೆನ್ಸಗೆ ದಾರಿ ಮಾಡಿ ಕೊಡಲಿಲ್ಲ. ಇದರಿಂದಾಗಿ ಮತ್ತೆ ಆ್ಯಂಬುಲೆನ್ಸನ್ನು ಹಿಂದಕ್ಕೆ ತೆಗೆದುಕೊಂಡು, ಬೇರೆ ಮಾರ್ಗದಲ್ಲಿ ಕಳುಹಿಸಲಾಯಿತು.

Next Article