ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸದಾನಂದಗೌಡರಿಗೆ ಟಿಕೆಟ್‌ ಮಿಸ್

05:09 PM Mar 13, 2024 IST | Samyukta Karnataka

ಬೆಂಗಳೂರು: ಹಾಲಿ ಸಂಸದ ಡಿ.ವಿ. ಸದಾನಂದಗೌಡ ಅವರಿಗೆ ಟಿಕೆಟ್‌ ನೀಡಲ್ಲ ಎಂದು ಬಿಜೆಪಿ ಹೈಕಮಾಂಡ ಸಂದೇಶ ನೀಡಿದೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಡಿ.ವಿ. ಸದಾನಂದಗೌಡರಿಗೆ ಈ ಬಾರಿ ಬಿಜೆಪಿ ಹೈಕಮಾಂಡ ಟಿಕೆಟ್‌ ನೀಡಲು ನಿರಾಕರಿಸಿದೆ. ಈ ಕುರಿತು ದೂರವಾಣಿ ಮೂಲಕ ಮಾಹಿತಿ ಸದಾನಂದಗೌಡರಿಗೆ ಬಿಜೆಪಿ ಹೈಕಮಾಂಡ ಸಂದೇಶ ನೀಡಿದ್ದಾರೆ.

Next Article