ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸರ್ಕಾರ ಪತನದ ಪ್ರಶ್ನೆಯೇ ಇಲ್ಲ

05:23 PM May 13, 2024 IST | Samyukta Karnataka

ಬೆಂಗಳೂರು: ಏಕನಾಥ್ ಶಿಂಧೆ ಮಾತನಾಡಲು ಸ್ವತಂತ್ರರು, ಅವರು ಮಾತನಾಡುತ್ತಾರೆ, ಮಾತನಾಡಲಿ. ಆದರೆ ನಮ್ಮ ಸರ್ಕಾರ ಪತನದ ಪ್ರಶ್ನೆಯೇ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರ ರಾಜಕೀಯ ಬೇರೆ, ಅದನ್ನು ಕರ್ನಾಟಕಕ್ಕೆ ಹೋಲಿಕೆ ಮಾಡಲು ಬರುವುದಿಲ್ಲ ಎಂದು ತಿರುಗೇಟು ಕೊಟ್ಟ ಅವರು, ನಮ್ಮ ಸರ್ಕಾರ ಇನ್ನೂ ನಾಲ್ಕು ವರ್ಷ ಇರಲಿದೆ ಎಂದರು.
ಪಕ್ಷದೊಳಗೆ ಅಸಮಾಧಾನ ಇರೋದು ನಿಜ. ನಮ್ಮದೇನಿದ್ರೂ ಪಾರ್ಟಿ ಒಳಗಿನ ಅಸಮಾಧಾನ, ಪಾರ್ಟಿ ಹೊರಗೆ ನಮ್ಮ ಘರ್ಷಣೆಯಲ್ಲ. ಆದರೆ ಬಿಜೆಪಿಯವರು ಹೇಗೆ ಹೇಳುತ್ತಿದ್ದಾರೆ ಗೊತ್ತಿಲ್ಲ ಎಂದರು.

Next Article