ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಾವಿನಲ್ಲೂ ಒಂದಾದ ದಂಪತಿ

11:45 AM Oct 03, 2023 IST | Samyukta Karnataka

ಕುಷ್ಟಗಿ: ಬುತ್ತಿ ಬಸವೇಶ್ವರ ನಗರದ ವೃದ್ಧ ದಂಪತಿ ಸಾವಿನಲ್ಲೂ ಒಂದಾದ ಘಟನೆ ನಡೆದಿದೆ.
ನಿನ್ನೆ ರಾತ್ರಿ ಹನುಮಂತಪ್ಪ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಪತಿಯ ಸಾವಿನ ಅಘಾತಕ್ಕೊಳಗಾದ 65 ವರ್ಷದ ಗೌರಮ್ಮ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹನುಮಂತಪ್ಪ ಮೇಟಿ ನಿವೃತ್ತ ಮುಖ್ಯಶಿಕ್ಷಕರಾಗಿದ್ದರು , ನಿನ್ನೆ ರಾತ್ರಿ ಹನುಮಂತಪ್ಪ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಪತಿಯ ಸಾವಿನ ಅಘಾತಕ್ಕೊಳಗಾದ 65 ವರ್ಷದ ಗೌರಮ್ಮ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಐದಾರು ಗಂಟೆಯ ಅವಧಿಯಲ್ಲಿ ಕುಟುಂಬದಲ್ಲಿ ಎರಡು ಸಾವುಗಳು ಸಂಭವಿಸಿವೆ. ಮೃತರ ಅಂತ್ಯಕ್ರಿಯೆ ಯಲಬುರ್ಗಾ ತಾಲೂಕಿನ ಹಿರೇ ಅರಳಿಹಳ್ಳಿ ಗ್ರಾಮದ
ಹನುಮಂತಪ್ಪ ಹನುಮಪ್ಪ ಮೇಟಿ ಅವರಿಗೆ ಸೇರಿದ ಜಮೀನಿನಲ್ಲಿ ಜರುಗಲಿದೆ.

ಜನತಾ ದರ್ಶನ.. ಅದೇ ರಾಗ.. ಅದೇ ಹಾಡು

Next Article