ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಾವು ಗೆದ್ದ ಸಾತ್ವಿಕ್: ಮನವಿ ಮಾಡಿದ ಸಚಿವ ಎಂ.ಬಿ ಪಾಟೀಲ್

02:39 PM Apr 04, 2024 IST | Samyukta Karnataka

ಬೆಂಗಳೂರು: ಸತತ 20 ಗಂಟೆಗಳ ಕಾರ್ಯಾಚರಣೆ ಮೂಲಕ ಮಗುವನ್ನು ಬದುಕಿಸಲು ಶ್ರಮಿಸಿದ ಎನ್ ಡಿ ಆರ್ ಎಫ್, ಪೊಲೀಸ್ ತಂಡ, ಜಿಲ್ಲಾ ಆಡಳಿತಕ್ಕೆ ಸಚಿವ ಎಂ.ಬಿ ಪಾಟೀಲ್ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ನಮ್ಮೆಲ್ಲರ ಪ್ರಾರ್ಥನೆ ಫಲಿಸಿದೆ. ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಕಂದ ಸಾತ್ವಿಕ್ ಹೊರ ಜಗತ್ತನ್ನು ನೋಡುವಂತಾಗಿದ್ದಾನೆ. ಸತತ 20 ಗಂಟೆಗಳ ಕಾರ್ಯಾಚರಣೆ ಮೂಲಕ ಮಗುವನ್ನು ಬದುಕಿಸಲು ಶ್ರಮಿಸಿದ ನಮ್ಮ ಹೆಮ್ಮೆಯ ಎನ್ ಡಿ ಆರ್ ಎಫ್, ಪೊಲೀಸ್ ತಂಡ, ಜಿಲ್ಲಾ ಆಡಳಿತಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ನಮ್ಮೆಲ್ಲ ಜನರಲ್ಲಿ ಒಂದು ಮನವಿ: ದಯಮಾಡಿ ನೀರು ಬಾರದ, ನೀರು ನೀಡುತ್ತಿರುವ ಕೊಳವೆಬಾವಿಗಳನ್ನು ಉಪೇಕ್ಷೆ ಮಾಡದಿರಿ. ಸೂಕ್ತ ಬಂದೋಬಸ್ತ್ ಮಾಡಿ. ಮುಂದೆ ಎಂದೂ ಎಲ್ಲೂ ಇಂತಹ ಘಟನೆಗಳು ಮರುಕಳಿಸದಿರಲಿ ಎಂದಿದ್ದಾರೆ.

Next Article