ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಿಎಂ ಎದುರೇ ಕ್ರಸ್ಟ್‌ ಅಳವಡಿಕೆಗೆ ಚಾಲನೆ

12:03 PM Aug 13, 2024 IST | Samyukta Karnataka

ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಸುವ ಕೆಲಸ ‌ಆರಂಭಿಸುವ ಸಿದ್ದತೆ ನಡೆದಿದೆ.

ಹೈದರಾಬಾದ್ ನ ತಜ್ಞ ಕನ್ನಯ್ಯ ನಾಯ್ಡು ಈಗಾಗಲೇ ಜಲಾಶಯಕ್ಕೆ ಬಂದಿದ್ದು ನೂತನವಾಗಿ ಸಿದ್ದಗೊಂಡ ಕ್ರಸ್ಟ್‌ ಗೇಟ್ ಅಳವಡಿಕೆ ಬಗ್ಗೆ ಪರೀಶಿಲನೆ ನಡೆಸಿದ್ದಾರೆ. ರೈಲು ಟ್ರ್ಯಾಕ್ ಮಾದರಿಯಲ್ಲಿ ಫ್ಲಾಟ್ ಫಾಮ್೯ಗಳನ್ನು ನಿರ್ಮಾಣ ಮಾಡಿಕೊಂಡು ಕ್ರೇನ್ ಸಹಾಯದಿಂದ ನಿಯಮಿತ ತೂಕದ ಗೇಟ್ ಗಳನ್ನು ಹಂತಹಂತವಾಗಿ ಅಳವಡಿಸುವ ಕೆಲಸಕ್ಕೆ ಚಾಲನೆ ನೀಡಲಾಗುತ್ತದೆ. ಮೊದಲು ಒಂದು ಬದಿಯಲ್ಲಿ ಅಳವಡಿಕೆಯಾಗುವ ಗೇಟ್‌ಗಳ ತಡೆ, ನೀರಿನ ರಭಸ, ಗೇಟ್ ತಡೆಯುವಿಕೆ ಆಧಾರದ ಮೇಲೆ‌ ಹಂತ ಹಂತವಾಗಿ ಕೆಲಸ ನಡೆಯಲಿದೆ.

Tags :
#Tungabhadra#TungabhadraDam#TungabhadraReservoir
Next Article