ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಿಎಂ ಜನತಾ ದರ್ಶನ: ಸ್ಥಳದಲ್ಲಿಯೇ ಪರಿಹಾರ

02:43 PM Nov 27, 2023 IST | Samyukta Karnataka

ಬೆಂಗಳೂರು: ಮೊದಲ ಬಾರಿ ಪೂರ್ಣಾವಧಿ ಜನತಾ ದರ್ಶನ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಸಾವಿರಾರು ಜನ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ.
ಜನತಾ ದರ್ಶನಕ್ಕಾಗಿ ವಿಶೇಷ ಚೇತನರು, ಹಿರಿಯ ನಾಗರಿಕರು ಸೇರಿದಂತೆ 20 ಕೌಂಟರ್​ಗಳನ್ನ ಮಾಡಲಾಗಿದ್ದು, 1000ಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದಾರೆ. ಮುಂಜಾನೆ ಆರಂಭವಾದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾವಿರಾರು ಜನ ವಿವಿಧ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಮುಂದಿಟ್ಟರು. ಕೆಲವು ಸಮಸ್ಯೆಗಳಿಗೆ ಸಿಎಂ ಸ್ಥಳದಲ್ಲಿಯೇ ಪರಿಹಾರ ನೀಡಿದರು. ಕೆಲ ಸಮಸ್ಯೆಗಳನ್ನು ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಖಡಕ್‌ ಸೂಚನೆ ನೀಡಿದರು.

Next Article