For the best experience, open
https://m.samyuktakarnataka.in
on your mobile browser.

ಸಿಎಂ ಬಜೆಟ್ ಮಂಡನೆ: ಪ್ರತಿಪಕ್ಷಗಳಿಂದ ಗದ್ದಲ

10:52 AM Feb 16, 2024 IST | Samyukta Karnataka
ಸಿಎಂ ಬಜೆಟ್ ಮಂಡನೆ  ಪ್ರತಿಪಕ್ಷಗಳಿಂದ ಗದ್ದಲ

ಬೆಂಗಳೂರು: ಬಜೆಟ್ ಮಂಡನೆ ವೇಳೆ ಪ್ರತಿಪಕ್ಷಗಳಿಂದ ಗದ್ದಲದ ವಾತಾವಾರಣ ಸೃಷ್ಟಿಯಾಗಿದೆ.
ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದರು ಎಂದು ಪ್ರತಿಪಕ್ಷಗಳಿಂದ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಬಜೆಟ್​ ಅನ್ನು ಕೇಂದ್ರದ ವಿರುದ್ಧ ಟೀಕೆಗೆ ಬಳಸಿಕೊಳ್ಳುತ್ತೀರಾ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದಾರೆ. ಈ ವೇಳೆ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಸ್ಪೀಕರ್ ಯುಟಿ ಖಾದರ್ ಪರಿಪರಿಯಾಗಿ ಬೇಡಿಕೊಂಡರೂ ಪ್ರತಿಪಕ್ಷ ನಾಯಕರು ಆಕ್ರೋಶದ ಮಾತುಗಳನ್ನು ಕಡಿಮೆ ಮಾಡಲಿಲ್ಲ ಈ ಮದ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್‌ ಮಂಡನೆ ಅಡೆತಡೆ ಇಲ್ಲದೆ ನಿರಂತರವಾಗಿ ಸಾಗಿದೆ.