ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಿಎಂ ಸಿದ್ದರಾಮಯ್ಯರಿಂದ ನಾಳೆ ರಾಮ ಮಂದಿರ ಉದ್ಘಾಟನೆ

05:08 PM Jan 21, 2024 IST | Samyukta Karnataka

ತುಮಕೂರು: ರಾಮನ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ಬಂದಿದ್ದು, ದೇಗುಲ ಉದ್ಘಾಟಿಸಲು ನಾನು ಮಹದೇವಪುರಕ್ಕೆ ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಮಹದೇವಪುರದಲ್ಲಿ ರಾಮನ ದೇವಸ್ಥಾನ ಉದ್ಘಾಟನೆ ಮಾಡುತ್ತಿದ್ದೇನೆ. ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ದೇಗುಲ ಉದ್ಘಾಟಿಸುತ್ತೇನೆ ಎಂದು ತಿಳಿಸಿದರು.

ನಾಳೆ ರಾಜ್ಯದಲ್ಲಿ ರಜೆ ಇಲ್ಲ

Next Article