ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಿಡಿಲು ಬಡಿದು ಮಹಿಳೆ ಸಾವು

09:43 PM Jun 06, 2024 IST | Samyukta Karnataka

ಕೊಪ್ಪಳ: ಮರದ ಕೆಳಗೆ ನಿಂತಿದ್ದ ಮಹಿಳೆಗೆ ಸಿಡಿಲು ಬಡಿದು ಮೃತಪಟ್ಟ ಘಟನೆ ಕುಷ್ಟಗಿ ತಾಲೂಕಿನ ಜಾಗೀರರಾಂಪುರ ಗ್ರಾಮದಲ್ಲಿ ನಡೆದಿದೆ.
ರತ್ನಮ್ಮ ದೊಡ್ಡಪ್ಪ ಗೊರೆಬಾಳ(೪೪) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಬಿತ್ತನೆ ಮಾಡುತ್ತಿದ್ದ ಸಂದರ್ಭದಲ್ಲಿ ಮಳೆ ಬಂದಿದ್ದು, ಮರದ ಕೆಳಗೆ ನಿಂತಿದ್ದಾರೆ. ಆಗ ಸಿಡಲು ಬಡಿದು ರತ್ನಮ್ಮ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

Next Article