ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಿದ್ದರಾಮಯ್ಯ ರಾಜೀನಾಮೆ ಆಗ್ರಹಿಸಿ ದೆಹಲಿ ಸಂಸತ್ ಆವರಣದ ಮುಂದೆ BJP ಪ್ರತಿಭಟನೆ

02:02 PM Jul 26, 2024 IST | Samyukta Karnataka

ನವದೆಹಲಿ: ಮುಡಾ ಹಗರಣ ಮತ್ತು ವಾಲ್ಮೀಕಿ ಅಭಿವೃದ್ಧಿ ಹಗರಣ ವಿರೋಧಿಸಿ ಕರ್ನಾಟಕದ ಬಿಜೆಪಿ ಸದಸ್ಯರು ದೆಹಲಿಯಲ್ಲಿ ಸಂಸತ್ತಿನ ಆವರಣದ ಮುಂದೆ ಪ್ರತಿಭಟನೆ ನಡೆಸಿದರು.
ವಿಧಾನಸಭೆಯಲ್ಲಿ ಪ್ರಕರಣದ ವಿಚಾರಣೆಗೆ ಅವಕಾಶ ನೀಡಲು ಸಿದ್ದರಾಮಯ್ಯ ಸಿದ್ಧರಿಲ್ಲ, ಪ್ರತಿಪಕ್ಷಗಳ ಎಲ್ಲಾ ನಾಯಕರು ಚರ್ಚೆಗೆ ಆಗ್ರಹಿಸುತ್ತಿದ್ದರೂ ವಿಸ್ತೃತ ಚರ್ಚೆಯನ್ನು ನಿರಾಕರಿಸಲಾಗುತ್ತಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಕಾಂಗ್ರೆಸ್ ಜನರಿಂದ 187 ಕೋಟಿ ಲೂಟಿ ಮಾಡಿದೆ, ಧೈರ್ಯವಿದ್ದರೇ ಸಿಬಿಐ ತನಿಖೆಗೆ ಅವಕಾಶ ನೀಡಬೇ̧ಕು ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಹಗರಣದ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಂಸದರೆಲ್ಲರು ಸೇರಿ ನವದೆಹಲಿಯ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಿದರು.

Next Article