ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಿದ್ದರಾಮಯ್ಯ ವಿರುದ್ಧ ಹರಿಯಾಣದಲ್ಲೂ ಹರಿಹಾಯ್ದ ಮೋದಿ

04:44 PM Sep 25, 2024 IST | Samyukta Karnataka

ಹರಿಯಾಣ : ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಇದೆ. ಆಡಳಿತಕ್ಕೆ ಬಂದ ಎರಡೇ ವರ್ಷದೊಳಗೆ ಕರ್ನಾಟಕ ರಾಜ್ಯವನ್ನು ಕುಲಗೆಡಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಮಾತನಾಡಿ ಕರ್ನಾಟಕ ಮುಖ್ಯಮಂತ್ರಿಯ ವಿರುದ್ಧ ಭೂ ಹಗರಣದ ಆರೋಪವಿದೆ. ಕರ್ನಾಟಕ ಹೈಕೋರ್ಟ್ ಕಾಂಗ್ರೆಸ್‌ ಸಿಎಂ ವಿರುದ್ಧ ತನಿಖೆ ನಡೆಸಲು ಆದೇಶ ನೀಡಿದೆ. ದಲಿತರಿಗೆ ಮೀಸಲಾಗಿದ್ದ ಅನುದಾನವನ್ನೂ ಕಾಂಗ್ರೆಸ್‌ನವರು ದುರ್ಬಳಕೆ ಮಾಡಿಕೊಂಡಿದ್ದಾರೆ. ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷದಷ್ಟು ನಂಬಿಕೆದ್ರೋಹದ ಪಕ್ಷ ಇನ್ನೊಂದಿಲ್ಲ, ಕಾಂಗ್ರೆಸ್ ಆಡಳಿತ ಮಾಡಿದ ಯಾವ ರಾಜ್ಯವೂ ಅಭಿವೃದ್ಧಿಯಾಗಿಲ್ಲ, ಇಂತಹ ಪಕ್ಷಕ್ಕೆ ಹರಿಯಾಣದಲ್ಲಿ ಅವಕಾಶ ಕೊಡುತ್ತಿರಾ? ಎಂದು ಮೋದಿ ಪ್ರಶ್ನಿಸಿದ್ದಾರೆ.

Tags :
#CongressFailsKarnataka#MUDAScam#ResignSiddaramaiah#ನರೇಂದ್ರಮೋದಿ#ಮುಡಾನಿವೇಶನ#ಸಿದ್ದರಾಮಯ್ಯ
Next Article