ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಿಮೆಂಟ್ ತುಂಬಿದ ಲಾರಿ ಹಳ್ಳಕ್ಕೆ ಪಲ್ಟಿ

10:54 AM May 25, 2024 IST | Samyukta Karnataka

ಕುಷ್ಟಗಿ: ಬಳ್ಳಾರಿ ಕಡೆಯಿಂದ ಹನುಮಸಾಗರ ಗ್ರಾಮಕ್ಕೆ ಸಿಮೆಂಟ್ ತೆಗೆದುಕೊಂಡು ಹೋಗುವ ಲಾರಿ ಏಕಾಏಕಿಯಾಗಿ ಪಲ್ಟಿಯಾಗಿದ್ದು ಲಾರಿಯ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಬಳ್ಳಾರಿಯಿಂದ ತಾಲೂಕಿನ ಹನಮಸಾಗರ ಗ್ರಾಮಕ್ಕೆ ಲಾರಿಯಲ್ಲಿ ಒಂದು ಲೋಡ್ ಎಸಿಸಿ ಸಿಮೆಂಟ್ ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಬೆಳ್ಳಂ ಬೆಳಗ್ಗೆ 9:00 ಗಂಟೆಗೆ ಎದುರಿಗೆ ಬಂದ ಕಾರಿಗೆ ಆಗುವ ಅಪಘಾತ ತಪ್ಪಿಸಲು ಹೋಗಿ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸುವುದಿಲ್ಲ.

Next Article