ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹಗಲಿನಲ್ಲೇ ಪ್ರತ್ಯಕ್ಷಗೊಂಡು ಭೀತಿ ಹುಟ್ಟಿಸಿದ ಕಾಡಾನೆ

11:16 AM Sep 01, 2024 IST | Samyukta Karnataka

ಸುಳ್ಯ: ಗಡಿಪ್ರದೇಶವಾದ ದೇವರಗುಂಡ‌ ಸಮೀಪ ಬೆಳ್ಳಿಪ್ಪಾಡಿಯಲ್ಲಿ ಹಗಲಿನ ವೇಳೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ ಭೀತಿ ಹುಟ್ಟಿಸಿತು. ಬೆಳ್ಳಿಪ್ಪಾಡಿ ಮೈಕ್ರೋ ಟವರ್ ಸಮೀಪದಲ್ಲಿ ಶನಿವಾರ ಸಂಜೆ 6ರ ವೇಳೆಗೆ ಜನ ವಸತಿ ಪ್ರದೇಶಕ್ಕೆ ಇಳಿದ ಎರಡು ಆನೆಗಳು ಮನೆಗಳ 10 ಅಡಿ ದೂರದಲ್ಲಿ ಕಾಣಿಸಿಕೊಂಡಿದೆ. ಮನೆಗಳ ಸಮೀಪದ ಗೇಟ್ ಬಳಿಯಾಗಿ ತೋಟಕ್ಕೆ ಇಳಿದವು. ಅಲ್ಲಿಂದ ಆನೆಗಳು ಕನಕಮಜಲು ಭಾಗಕ್ಕೆ ತೆರಳಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಕೇರಳ, ಕರ್ನಾಟದ ಗಡಿ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದ್ದು ಇದೀಗ ಆನೆಗಳು ಹಗಲಿನ ವೇಳೆಯಲ್ಲಿಯೇ ಪ್ರತ್ಯಕ್ಷವಾಗಿ ಭೀತಿ ಹುಟ್ಟಿಸುತ್ತಿವೆ.

Next Article