ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹರಿಯಾಣ ಚುನಾವಣೆ ಪಾಠ ಕಲಿಸಿದೆ

05:48 PM Oct 08, 2024 IST | Samyukta Karnataka

ಹುಬ್ಬಳ್ಳಿ: ಜಮ್ಮು-ಕಾಶ್ಮೀರ ಗೆಲ್ಲುವ ಬಗ್ಗೆ ನಮಗೆ ವಿಶ್ವಾಸ ಇತ್ತು. ಹರಿಯಾಣದಲ್ಲೂ ನಾವು ಗೆಲ್ಲಬೇಕಾಗಿತ್ತು. ಆದರೆ, ಜನರ ತೀರ್ಮಾನ ಬೇರೆಯಾಗಿತ್ತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ರಾಜ್ಯಗಳ ಚುನಾವಣೆ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿತ್ತು. ಹರಿಯಾಣ ಚುನಾವಣೆ ನಮಗೆಲ್ಲ ಪಾಠ ಕಲಿಸಿದೆ. ನಾಳೆ ನಮ್ಮ ನಾಯಕರು ಈ ಸಂಬಂಧ ಸಭೆ ನಡೆಸಲಿದ್ದಾರೆ. ನಾವು ಯಾವತ್ತೂ ಎಕ್ಸಿಟ್ ಪೋಲ್ ನಂಬೋದಿಲ್ಲ. ಹಿಂದೆಯೂ ನಂಬಿಲ್ಲ ಮುಂದೆಯೂ ನಂಬೋದಿಲ್ಲ ಎಂದರು.

Tags :
#Hariyanacongressdk shivakumarDKSelectionhubli
Next Article