ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹಲ್ಲೆ: ಇಬ್ಬರ ಬಂಧನ

11:09 PM Jun 29, 2024 IST | Samyukta Karnataka

ಕುಷ್ಟಗಿ: ತಾಲೂಕಿನ‌ ವಣಗೇರಿಯಲ್ಲಿ ಜ. ೮ರಂದು ಬೆಳಗಿನ ಜಾವ ರವಿಕುಮಾರ ಭಜಂತ್ರಿ ಅವರಿಗೆ ಸೇರಿದ ಹಂದಿ ಶೆಡ್ಡಿನಲ್ಲಿ ಮಲಗಿರುವ ಇಬ್ಬರನ್ನು ಕೈ ಕಾಲು ಕಟ್ಟಿ, ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ಮಾಡಿ ಅವರ ಬಳಿ ಇದ್ದ ಹಣ ಮೊಬೈಲ್ ಹಾಗೂ 30 ಹಂದಿಗಳನ್ನು ಕಳ್ಳತನ ಮಾಡಿದ ಇಬ್ಬರನ್ನು ಬಂಧಿಸುವಲ್ಲಿ ಕುಷ್ಟಗಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕುಕನೂರ ಗ್ರಾಮದ ಯಮನೂರ ದುರಗಪ್ಪ ಕುಶಾಲನಗರ(34) ಹಾಗೂ ಗಜೇಂದ್ರಗಡದ ಕುಮಾರ ಶೇಖಪ್ಪ ರಾಠೋಡ(29) ಬಂಧಿತ ಆರೋಪಿಗಳಾಗಿದ್ದಾರೆ.

Next Article