ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹಿಂದುಳಿದ ವರ್ಗಗಳಿಗೆ ಮೋಸ: ಸಿಎಂ ವಿರುದ್ಧ ಈಶ್ವರಪ್ಪ ಕಿಡಿ

05:39 PM Sep 22, 2024 IST | Samyukta Karnataka

ವಿಜಯಪುರ: ಬಿಜೆಪಿ ಸರಕಾರ ರೂಪಿಸಿದ್ದ ಪ್ರಾಜೆಕ್ಟ್‌ಗಳನ್ನು ದಲಿತರ ಚಾಂಪಿಯನ್ ಎಂದುಕೊಳ್ಳುವ ಸಿಎಂ ಸಿದ್ದರಾಮಯ್ಯ ರದ್ದು ಮಾಡಿದ್ದಾರೆ. ಈ ಯೋಜನೆಗಳಿಗೆ ನಮ್ಮ ಸರಕಾರ ಹಣ ಕೊಟ್ಟಿದ್ದನ್ನು ರದ್ದು ಮಾಡಿ ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಮಹಾಮೋಸ ಮಾಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಿರುಪತಿ ಪ್ರಸಾದದ ವಿಷಯದಲ್ಲಿ ಜಗನ್‌ಮೋಹನ್ ರೆಡ್ಡಿಯವರನ್ನು ಬಂಧಿಸಬೇಕು, ಹಿಂದುಗಳ ಶ್ರದ್ಧೆಗೆ ಭಂಗ ತರುವ ಕೆಲಸ ಮಾಡಿದ್ದಾರೆ. ಈ ಪ್ರಕರಣದಲ್ಲಿ ವಿದೇಶದ ಸಂಚಿದೆ. ತಕ್ಷಣವೇ ಈ ವಿಷಯವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದರು.

Tags :
#vijaypurbjp̧cmeshwarappasiddaramaih
Next Article