For the best experience, open
https://m.samyuktakarnataka.in
on your mobile browser.

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

08:54 AM Mar 27, 2024 IST | Samyukta Karnataka
ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಧಾರವಾಡ: ಹಿರಿಯ ಸಾಹಿತಿ, ಗುರುಲಿಂಗ ಕಾಪಸೆ ೯೬) ಬುಧವಾರ ಬೆಳಗ್ಗೆ ವಿಧಿವಶರಾದರು. ಅವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಪಾರ ಬಂಧುಗಳು ಹಾಗೂ ಶಿಷ್ಯ ವರ್ಗವಿದೆ.
ಸಪ್ತಾಪುರ ದುರ್ಗಾ ಕಾಲನಿಯ ಅವರ ಸ್ವಗೃಹದಲ್ಲಿ ಬುಧವಾರ ಮಧ್ಯಾಹ್ನ ೨ ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನಂತರ ಅವರ ಇಚ್ಛೆಯಂತೆ ಅವರ ದೇಹವನ್ನು‌ ಬೈಲಹೊಂಗಲ ಡಾ. ರಾಮಣ್ಣವರ ಆಸ್ಪತ್ರೆಗೆ ನೀಡಲಾಗುವುದು.