ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹೃದಯಾಘಾತ: ಬಸ್ ನಿಲ್ದಾಣದಲ್ಲೇ ವ್ಯಕ್ತಿ ಸಾವು

06:14 PM Aug 09, 2024 IST | Samyukta Karnataka

ಬಾಗಲಕೋಟೆ(ಇಳಕಲ್): ಮಗನನ್ನು ಮಾತನಾಡಿಸಿ ಮರಳಿ ತಮ್ಮ ಊರಿಗೆ ಹೊರಟ ವ್ಯಕ್ತಿಯೊಬ್ಬರು ಇಲ್ಲಿನ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮುದ್ದೇಬಿಹಾಳದ ಗೌಡಪ್ಪ ಸಂಗಪ್ಪ ಹೊಕ್ರಾಣಿ(೬೧) ಸೊಂಡೂರಿಗೆ ಹೋಗಿ ತಮ್ಮ ಮಗನನ್ನು ಮಾತಾಡಿಸಿ ಮರಳಿ ಇಳಕಲ್‌ಗೆ ಬಂದು ಮುದ್ದೇಬಿಹಾಳ ಬಸ್ ಹತ್ತುವ ಸಮಯದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.
ಪಿಎಸ್‌ಐ ಎಸ್.ಆರ್. ನಾಯಕ ಬಸ್ ನಿಲ್ದಾಣ ತೆರಳಿ ವಿಚಾರಣೆ ನಡೆಸಿದಾಗ ಮೃತರ ಮತ್ತೋರ್ವ ಪುತ್ರ ಅಮೀನಗಡ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕೆಲಸ ಮಾಡುತ್ತಿದ್ದು ಅವರನ್ನು ಕರೆಸಿ ಶವ ಹಸ್ತಾಂತರಿಸಿದ್ದಾರೆ.

Tags :
bagalkotHeart Attackಹೃದಯಾಘಾತ
Next Article