For the best experience, open
https://m.samyuktakarnataka.in
on your mobile browser.

ಹೃದಯಾಘಾತ: ಮಾಜಿ ಶಾಸಕ ನಿಧನ

09:22 AM Apr 15, 2023 IST | Samyukta Karnataka
ಹೃದಯಾಘಾತ  ಮಾಜಿ ಶಾಸಕ ನಿಧನ

ಚಿಕ್ಕಬಳ್ಳಾಪುರ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ತಡರಾತ್ರಿ ನಿಧನರಾಗಿದ್ದಾರೆ.