ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹೊಂಡದಲ್ಲಿ ಕಾಲು ಸಿಲುಕಿ ಯುವಕ ಸಾವು

08:16 PM Oct 22, 2024 IST | Samyukta Karnataka

ಬಳ್ಳಾರಿ: ನಗರದ ಹೊರವಲಯದ ಸಂಗನಕಲ್ಲು ಗುಡ್ಡದ ಹೊಂಡದಲ್ಲಿ ಯುವಕನೊಬ್ಬ ಈಜಲು ಹೋಗಿ ಮೃತಪಟ್ಟ ಘಟನೆ ಮಂಗಳವಾರ ‌ನಡೆದಿದೆ.
ಇಲ್ಲಿನ ಪಟೇಲ್ ನಗರದ ಮುನಿಸಾಯಿ(18) ಮೃತಪಟ್ಟ ಯುವಕ. ನಗರದ ಖಾಸಗಿ ಶಾಲೆಯ ಎಂಟಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಮುಗಿದ ಸಂತೋಷದಲ್ಲಿ ಸಮೀಪದ ಹೊಂಡದಲ್ಲಿ ಈಜಲು ತೆರಳಿದ್ದಾರೆ. ಹೊಂಡದ ಕೆಸರಿನಲ್ಲಿ ಇಬ್ಬರು ಯುವಕರು ಕಾಲು ಸಿಕ್ಕಿಬಿದ್ದಿದೆ‌. ಕೂಡಲೇ ಎಚ್ಚೆತ್ತುಕೊಂಡ ಯುವಕರು ಒಬ್ಬರನ್ನು ರಕ್ಷಿಸಿ ಪ್ರಾಣಾಪಾಯದಿಂದ‌‌ ಪಾರು ಮಾಡಿದ್ದಾರೆ‌. ಇನ್ನೊಬ್ಬ ಮೃತಪಟ್ಟಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Article