ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

೧೫ ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

09:21 PM May 12, 2024 IST | Samyukta Karnataka
ಗಾಂಜಾ ವಶ

ಬೀದರ್: ಔರಾದ್ ತಾಲ್ಲೂಕಿನ ವನಮಾರಪಪಳ್ಳಿ ಬಳಿ ಭಾನುವಾರ ಲಾರಿಯಲ್ಲಿದ್ದ ಸುಮಾರು ೧೫ ಕೋಟಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಲಾಗಿದೆ.
ಮಾದಕ ವಸ್ತುಗಳ ಸಾಗಣೆ ಮತ್ತು ಬಳಕೆ ಪ್ರತಿಬಂಧಕ ಬೆಂಗಳೂರು ದಳದ ಸಿಬ್ಬಂದಿ ಹಾಗೂ ಬೀದರ್‌ನ ಮಾದಕ ವಸ್ತುಗಳ ಪ್ರತಿಬಂಧಕ ದಳದ ಪೊಲೀಸ್ ಇನ್ಸ್‌ಪೆಕ್ಟರ್ ರಘುವೀರ್ ಸಿಂಗ್ ಮತ್ತು ಅವರ ತಂಡ ಬೀದರ್ ಜಿಲ್ಲೆ ಔರಾದ್ ತಾಲ್ಲೂಕಿನ ವನಮಾರಪಪಳ್ಳಿ ಬಳಿ ಲಾರಿಯನ್ನು ತಡೆದು ಅದರಲ್ಲಿದ್ದ ಅಂದಾಜು ೧೫ ಕೋಟಿ ರೂ.‌ ಬೆಲೆಯ ೧,೫೦೦ ಕೆಜಿ ತೂಕದ ಗಾಂಜಾ ಜಪ್ತಿ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Next Article