ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

6 ವಿಭಿನ್ನ ಸೇವೆ, ನೂರಾರು ನಗು: ನಂದಗಡದ ವಿಶೇಷ

11:21 AM Mar 21, 2024 IST | Samyukta Karnataka

ಬೆಂಗಳೂರು: ಬೆಳಗಾವಿ ಜಿಲ್ಲೆಯ ನಂದಗಡಲ್ಲಿ 6 ವಿಭಿನ್ನ ಸೇವೆ ಒದಗಿಸುವ ಮೂಲಕ ನೂರಾರು ಜನರಲ್ಲಿ ಮಂದಹಾಸ ಮೂಡಿಸಿದೆ ಇದ ನಂದಗಡದ ವಿಶೇಷ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ನಂದಗಡದ ವಿಶೇಷ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮನಾದ ಊರು ಬೆಳಗಾವಿಯ ನಂದಗಡ. ಒಂದು ಪಂಚಾಯತಿ, ಆರು ಸೇವೆ ಮತ್ತು ನೂರಾರು ನಗು ನಂದಗಡದ ವಿಶೇಷ.
ಇಲ್ಲಿನ ಗ್ರಾಮ ಪಂಚಾಯತಿಯ ಒಂದೇ ಆವರಣವು 6 ವಿಭಿನ್ನ ಸೇವೆಗಳನ್ನು ಗ್ರಾಮದ ಜನತೆಗೆ ಒದಗಿಸುವ ಮೂಲಕ ಜನಸ್ನೇಹಿಯಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ, ರಾಜೀವ್ ಗಾಂಧಿ ಸೇವಾ ಕೇಂದ್ರ, ಡಿಜಿಟಲ್ ಗ್ರಂಥಾಲಯ, ಬಾಪೂಜಿ ಸೇವಾಕೇಂದ್ರ, ಮಕ್ಕಳ ಆಟದ ಮೈದಾನ, ಉದ್ಯಾನವನದ ಮೂಲಕ ಈ ಆವರಣವು ಗ್ರಾಮದ ಜನರ ಮುಖದಲ್ಲಿ ಮಂದಹಾಸ ಮೂಡಿಸಿದೆ ಎಂದಿದ್ದಾರೆ.

Next Article