ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

T 20 ವಿಶ್ವಕಪ್‌ ವಿಜೇತರಿಗೆ ಭವ್ಯ ಸ್ವಾಗತ

11:19 AM Jul 04, 2024 IST | Samyukta Karnataka

ನವದೆಹಲಿ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಟೀಮ್ ಇಂಡಿಯಾ ಆಟಗಾರರು ನವದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ಏರ್‌ಇಂಡಿಯಾದ ವಿಶೇಷ ವಿಮಾನ ಬಂದಿಳಿದಿರು.
ಈ ವೇಳೆ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳ ಸಂರ್ಭಮದಲ್ಲಿ ಆಟಗಾರರು ಹೆಜ್ಜೆ ಹಾಕಿದರು.

ಪ್ರಧಾನಿ ಭೇಟಿ ಆಗಲಿರುವ ಟೀಮ್‌ ಇಂಡಿಯಾ: 11 ಗಂಟೆಗೆ ಟೀಮ್ ಇಂಡಿಯಾದ ಆಟಗಾರರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

ವಾಂಖೆಡೆ ಮೈದಾನದಲ್ಲಿ ವಿಜಯೋತ್ಸವ: ಇಂದು ಸಂಜೆ ವಾಂಖೆಡೆ ಮೈದಾನದಲ್ಲಿ ವಿಜಯೋತ್ಸವ ಆಚರಿಸಲಾಗುವುದು. ಅದಕ್ಕೂ ಮುನ್ನ ಆಟಗಾರರು ತೆರೆದ ಬಸ್‌ನಲ್ಲಿ ನರಿಮನ್ ಪಾಯಿಂಟ್‌ನಿಂದ ವಾಂಖೆಡೆ ಮೈದಾನದವರೆಗೆ ಸಂಚರಿಸಲಿದ್ದಾರೆ.

Next Article